Our Commitment For Safe And Secure Society

Our Commitment For Safe And Secure Society

This post is in Kannada language.

Visit to our new website which is launched on 15-02-2018 www.koppalpolice.in & www.koppalpolice.in/kan

Tuesday, March 15, 2016

1) ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ಗುನ್ನೆ ನಂ: 97/2016 ಕಲಂ: 87 Karnataka Police Act.
ದಿನಾಂಕ:-14-03-2016 ರಂದು ಸಂಜೆ 4:00 ಗಂಟೆಗೆ ಶ್ರೀ ಹನುಮರಡ್ಡೆಪ್ಪ ಪಿ.ಎಸ್.ಐ. ಗಂಗಾವತಿ ಗ್ರಾಮೀಣ ಠಾಣೆ ರವರು ಮೂಲ ವರದಿಯೊಂದಿಗೆ ಮೂಲ ಪಂಚನಾಮೆ, ಇಸ್ಪೀಟ್ ಜೂಜಾಟಕ್ಕೆ ಸಂಭಂದಿಸಿದಂತಹ ಮುದ್ದೆಮಾಲು ಹಾಗೂ ಐದು ಜನ ಆರೋಪಿತರನ್ನು ಹಾಜರಪಡಿಸಿದ್ದು ಅದರ ಸಾರಾಂಶ ಈ ಪ್ರಕಾರ ಇದೆ.  ಇಂದು ದಿನಾಂಕ: 14-03-2016 ರಂದು ಮಧ್ಯಾಹ್ನ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಹೇರೂರು ಗ್ರಾಮದ ಎ.ಪಿ.ಎಂ.ಸಿ. ಗೋಡಾನ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಅಂದಾರ ಬಹಾರ ಎಂಬ ಇಸ್ಪೀಟ್ ಜೂಜಾಟದ ನಡೆಯುತ್ತಿದೆ ಅಂತಾ ಖಚಿತವಾದ ಬಾತ್ಮಿ ಮೇರೆಗೆ ಮಾನ್ಯ ಡಿ.ಎಸ್.ಪಿ. ಹಾಗೂ ಸಿಪಿಐ ಸಾಹೇಬರವರ ಮಾರ್ಗದರ್ಶನದಲ್ಲಿ ನಾನು ಸಿಬ್ಬಂದಿಯವರಾದ ಪಿ.ಸಿ. 110, 160, 129, 180, 323, 277, 366, 363 ಹಾಗೂ ಸರಕಾರಿ ಜೀಪ ನಂ ಕೆ.ಎ-37/ ಜಿ-307 ನೇದ್ದರ ಜೀಪ ಚಾಲಕ ಎ.ಪಿ.ಸಿ. ಕನಕಪ್ಪರವರೊಂದಿಗೆ ಇಬ್ಬರು ಪಂಚರನ್ನು ಬರಮಾಡಿಕೊಂಡು ಸರಕಾರಿ ಜೀಪ್ ಹಾಗೂ ಸಿಬ್ಬಂದಿಯವರ ವೈಯಕ್ತಿಕ ಮೋಟಾರ ಸೈಕಲನಲ್ಲಿ ಗಂಗಾವತಿಯಿಂದ ಮಧ್ಯಾಹ್ನ 2:00 ಗಂಟೆಗೆ ಹೊರಟೆವು. ಹೇರೂರು ಗ್ರಾಮದಲ್ಲಿ ಹೋಗಿ ಜೀಪ ಹಾಗೂ ಮೋಟಾರ ಸೈಕಲಗಳನ್ನು ನಿಲ್ಲಿಸಿ ಎಲ್ಲರೂ ನಡೆದುಕೊಂಡು ಎ.ಪಿ.ಎಂ.ಸಿ.ಯಿಂದ ಸ್ವಲ್ಪ ದೂರದಲ್ಲಿ ನಿಂತು ನೋಡಲು ಎ.ಪಿ.ಎಂ.ಸಿ. ಗೋಡಾನ್ ಹತ್ತಿರ  ಸಾರ್ವಜನಿಕ ಸ್ಥಳದಲ್ಲಿ ಸುಮಾರು ಜನರು ದುಂಡಾಗಿ ಕುಳಿತುಕೊಂಡು ಹಣವನ್ನು ಪಣಕ್ಕೆ ಹಚ್ಚಿ ಇಸ್ಪೇಟ್ ಎಲೆಗಳಿಂದ ಅಂದರ್ ಬಹಾರ್ ಎನ್ನುವ ಕಾನೂನು ಬಾಹಿರವಾದ ಅದೃಷ್ಠದ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದು, ಆಗ ಸಮಯ ಮಧ್ಯಾಹ್ನ 2:30 ಗಂಟೆಯಾಗಿದ್ದು ಕೂಡಲೇ ಅವರ ಮೇಲೆ ದಾಳಿ ಮಾಡಲಾಗಿ ಜೂಜಾಟದಲ್ಲಿ ತೊಡಗಿದ್ದವರ ಪೈಕಿ 5 ಜನರು ಸಿಕ್ಕಿ ಬಿದ್ದಿದ್ದು, ಸಿಕ್ಕವರ ಹೆಸರುಗಳನ್ನು ವಿಚಾರಿಸಲು (1)  ಮಲ್ಲನಗೌಡ ತಂದೆ ಆದನಗೌಡ ಮಾಲ್ಟಾ, ವಯಸ್ಸು 50 ವರ್ಷ, ಜಾತಿ: ಲಿಂಗಾಯತ ಉ: ಒಕ್ಕಲುತನ ಸಾ: 5ನೇ ವಾರ್ಡ-ಹೇರೂರು (2) ಖಾಸಿಂಸಾಬ ತಂದೆ ಅಮೀನಸಾಬ, ವಯಸ್ಸು 48 ವರ್ಷ, ಜಾತಿ: ಮುಸ್ಲೀಂ ಉ: ಒಕ್ಕಲುತನ ಸಾ: 2ನೇ ವಾರ್ಡ-ಹೇರೂರು (3) ವಾಯುಪುತ್ರ ತಂದೆ ವೀರಪ್ಪ ಮುತ್ತಾಳ, 30 ವರ್ಷ, ಲಿಂಗಾಯತ ಉ: ವ್ಯವಸಾಯ ಸಾ: 3ನೇ ವಾರ್ಡ-ಹೇರೂರು (4) ಮಲ್ಲಣ್ಣ ತಂದೆ ಪಂಪಣ್ಣ ಗೌಡ್ರ್ರು, ವಯಸ್ಸು 29 ವರ್ಷ, ಲಿಂಗಾಯತ ಉ: ವ್ಯವಸಾಯ ಸಾ: 1ನೇ ವಾರ್ಡ-ಹೇರೂರು (5) ವೀರಣ್ಣ ತಂದೆ ಬಸಪ್ಪ, ವಯಸ್ಸು 28 ವರ್ಷ, ಲಿಂಗಾಯತ ಉ: ವ್ಯವಸಾಯ ಸಾ: 5ನೇ ವಾರ್ಡ-ಹೇರೂರು ಅಂತಾ ತಿಳಿಸಿದ್ದು ಅವರಿಂದ ಹಾಗೂ ಸ್ಥಳದಿಂದ ಜೂಜಾಟದ ನಗದು ಹಣ 990/- ರೂಪಾಯಿ, 52 ಇಸ್ಪೀಟ್ ಎಲೆಗಳು, ಹಾಗೂ ನೆಲದ ಮೇಲೆ ಹಾಸಿದ್ದ ಒಂದು ಪ್ಲಾಸ್ಟಿಕ್ ಚೀಲ ಸಿಕ್ಕಿದ್ದು, ಈ ಬಗ್ಗೆ ಮಧ್ಯಾಹ್ನ 2:30 ರಿಂದ 3:30 ಗಂಟೆಯವರೆಗೆ ಪಂಚನಾಮೆ ನಿರ್ವಹಿಸಿ ನಂತರ ಆರೋಪಿತರೊಂದಿಗೆ ಸಂಜೆ 4:00 ಗಂಟೆಗೆ ಠಾಣೆಗೆ ವಾಪಸ್ ಬಂದು ಸದರಿ ಆರೋಪಿತರ ವಿರುದ್ಧ ಕಲಂ 87 ಕೆ.ಪಿ. ಆ್ಯಕ್ಟ್ ಅಡಿ ಪ್ರಕರಣ ದಾಖಲು ಮಾಡುವ ಕುರಿತು ವರದಿಯನ್ನು ಸಲ್ಲಿಸಿದ್ದು ಇರುತ್ತದೆ." ಅಂತಾ ಸಾರಾಂಶದ ಇರುತ್ತದೆ. ಸದರಿ ಅಪರಾಧ ಅಸಂಜ್ಞೆಯ ಅಪರಾಧವಾಗಿದ್ದರಿಂದ ಮಾನ್ಯ ನ್ಯಾಯಲಯದ ಅನುಮತಿಯನ್ನು ಪಡೆದು  ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.
2) ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ಗುನ್ನೆ ನಂ: 98/2016 ಕಲಂ: 87 Karnataka Police Act.
ದಿನಾಂಕ:- 14-03-2016 ರಂದು ಸಂಜೆ 6:30 ಗಂಟೆಗೆ ಶ್ರೀ ಹನುಮರಡ್ಡೆಪ್ಪ ಪಿ.ಎಸ್.ಐ. ಗಂಗಾವತಿ ಗ್ರಾಮೀಣ ಠಾಣೆ ರವರು ಮೂಲ ವರದಿಯೊಂದಿಗೆ ಮೂಲ ಪಂಚನಾಮೆ, ಇಸ್ಪೀಟ್ ಜೂಜಾಟಕ್ಕೆ ಸಂಭಂದಿಸಿದಂತಹ ಮುದ್ದೆಮಾಲು ಹಾಗೂ ಐದು ಜನ ಆರೋಪಿತರನ್ನು ಹಾಜರಪಡಿಸಿದ್ದು ಅದರ ಸಾರಾಂಶ ಈ ಪ್ರಕಾರ ಇದೆ.  ಇಂದು ದಿನಾಂಕ: 14-03-2016 ರಂದು ಸಂಜೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಗಾಳೆಮ್ಮ ಗುಡಿ ಕ್ಯಾಂಪ್ನ ಹಳ್ಳದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಅಂದಾರ ಬಹಾರ ಎಂಬ ಇಸ್ಪೀಟ್ ಜೂಜಾಟದ ನಡೆಯುತ್ತಿದೆ ಅಂತಾ ಖಚಿತವಾದ ಬಾತ್ಮಿ ಮೇರೆಗೆ ಮಾನ್ಯ ಡಿ.ಎಸ್.ಪಿ. ಹಾಗೂ ಸಿಪಿಐ ಸಾಹೇಬರವರ ಮಾರ್ಗದರ್ಶನದಲ್ಲಿ ನಾನು ಸಿಬ್ಬಂದಿಯವರಾದ ಪಿ.ಸಿ. 110, 160, 129, 180, 323, 277, 366, 363 ಹಾಗೂ ಸರಕಾರಿ ಜೀಪ ನಂ ಕೆ.ಎ-37/ ಜಿ-307 ನೇದ್ದರ ಜೀಪ ಚಾಲಕ ಎ.ಪಿ.ಸಿ. ಕನಕಪ್ಪರವರೊಂದಿಗೆ ಇಬ್ಬರು ಪಂಚರನ್ನು ಬರಮಾಡಿಕೊಂಡು ಸರಕಾರಿ ಜೀಪ್ ಹಾಗೂ ಸಿಬ್ಬಂದಿಯವರ ವೈಯಕ್ತಿಕ ಮೋಟಾರ ಸೈಕಲನಲ್ಲಿ ಗಂಗಾವತಿಯಿಂದ ಸಂಜೆ 4:30 ಗಂಟೆಗೆ ಹೊರಟೆವು. ಗಾಳೆಮ್ಮಗುಡಿ ಕ್ಯಾಂಪ್ನಲ್ಲಿ ಹೋಗಿ ಜೀಪ ಹಾಗೂ ಮೋಟಾರ ಸೈಕಲಗಳನ್ನು ನಿಲ್ಲಿಸಿ ಎಲ್ಲರೂ ನಡೆದುಕೊಂಡು ಹೋಗಿ ನೋಡಲಾಗಿ ಹಳ್ಳದ ದಂಡೆಯ ಸಾರ್ವಜನಿಕ ಸ್ಥಳದಲ್ಲಿ ಜನರು ದುಂಡಾಗಿ ಕುಳಿತುಕೊಂಡು ಹಣವನ್ನು ಪಣಕ್ಕೆ ಹಚ್ಚಿ ಇಸ್ಪೇಟ್ ಎಲೆಗಳಿಂದ ಅಂದರ್ ಬಹಾರ್ ಎನ್ನುವ ಕಾನೂನು ಬಾಹಿರವಾದ ಅದೃಷ್ಠದ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದು, ಆಗ ಸಮಯ ಸಂಜೆ 5:00 ಗಂಟೆಯಾಗಿದ್ದು ಕೂಡಲೇ ಅವರ ಮೇಲೆ ದಾಳಿ ಮಾಡಲಾಗಿ ಜೂಜಾಟದಲ್ಲಿ ತೊಡಗಿದ್ದವರ ಪೈಕಿ 5 ಜನರು ಸಿಕ್ಕಿ ಬಿದ್ದಿದ್ದು, ಸಿಕ್ಕವರ ಹೆಸರುಗಳನ್ನು ವಿಚಾರಿಸಲು (1) ಯೇಸು ತಂದೆ ತಿಮ್ಮಪ್ಪ ಬಲಿಗೇರಿ, ವಯಸ್ಸು 30 ವರ್ಷ, ಕ್ರಿಶ್ಚಿಯನ್, ವ್ಯವಸಾಯ ಸಾ: ಗಾಳೆಮ್ಮ ಗುಡಿ ಕ್ಯಾಂಪ್ (2) ಆಂಜನೇಯ ತಂದೆ ಶಂಕ್ರಪ್ಪ ಮಡಿವಾಳ, 45 ವರ್ಷ, ಉ: ಕುಲ ಕಸುಬು ಸಾ: ಹೇರೂರು (3) ಚಂದ್ರಶೇಖರ ತಂದೆ ಷಣ್ಮುಖಪ್ಪ ಬಡಿಗೇರ, 40 ವರ್ಷ, ಉ: ಕಾರಪೆಂಟರ್ ಸಾ: ಶರಣಬಸವೇಶ್ವರ ಕ್ಯಾಂಪ್ (4) ದಾವಿದ್ ತಂದೆ ರಾಮಣ್ಣ 25 ವರ್ಷ, ಕ್ರಿಶ್ಚಿಯನ್, ಕೂಲಿ ಕೆಲಸ ಸಾ: 5ನೇ ವಾರ್ಡ-ವಡ್ಡರಹಟ್ಟಿ (5) ಪರಶುರಾಮ ತಂದೆ ಫಕೀರಪ್ಪ, ಕಬ್ಬೇರ, 35 ವರ್ಷ, ಕೂಲಿ ಕೆಲಸ ಸಾ: ವಡ್ಡರಹಟ್ಟಿ ಕ್ಯಾಂಪ್ ಅಂತಾ ತಿಳಿಸಿದ್ದು ಅವರಿಂದ ಹಾಗೂ ಸ್ಥಳದಿಂದ ಜೂಜಾಟದ ನಗದು ಹಣ 7,030/- ರೂಪಾಯಿ, 52 ಇಸ್ಪೀಟ್ ಎಲೆಗಳು, ಹಾಗೂ ನೆಲದ ಮೇಲೆ ಹಾಸಿದ್ದ ಒಂದು ಪ್ಲಾಸ್ಟಿಕ್ ಬರಕಾ ಸಿಕ್ಕಿದ್ದು, ಈ ಬಗ್ಗೆ   ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ. 
3) ಅಳವಂಡಿ ಪೊಲೀಸ್ ಠಾಣೆ ಗುನ್ನೆ ನಂ: 50/2016 ಕಲಂ: 87 Karnataka Police Act.
ಫಿರ್ಯಾಧಿದಾರರಾದ ಶ್ರೀ ಪ್ರಕಾಶ ಮಾಳಿ ಪಿ.ಎಸ್. ಅಳವಂಡಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಮತ್ತು ಪಂಚರು ಕೂಡಿಕೊಂಡು ಇಂದು ದಿನಾಂಕ: 14-03-2016 ರಂದು ಸಾಯಂಕಾಲ 6-00 ಗಂಟೆಗೆ ಠಾಣಾ ವ್ಯಾಪ್ತಿಯ ಕವಲುರು ಸೀಮಾದ ಪ್ರಕಾಶಪ್ಪ ಯರಾಶಿರವರ ಹೊಲದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಆರೋಪಿತರು ಹಣವನ್ನು ಕಟ್ಟಿ ಅಂದರ-ಬಾಹರ ಎಂಬ ಇಸ್ಪೇಟ್ ಜೂಜಾಟವನ್ನು ಆಡುತ್ತಿರುವಾಗ ದಾಳಿ ಮಾಡಿದಾಗ 03 ಜನ ಆರೋಪಿತರು ಸಿಕ್ಕಿದ್ದು, 04 ಜನ ಆರೋಪಿತರು ಓಡಿ ಹೋಗಿದ್ದು ಇರುತ್ತದೆ. ಸಿಕ್ಕ ಆರೋಪಿತರಿಂದ ಜೂಜಾಟಕ್ಕೆ ಬಳಸಿದ ನಗದು ಹಣ ರೂ. 2,445=00 ಗಳನ್ನು, 52 ಇಸ್ಪೇಟ್ ಎಲೆಗಳನ್ನು, ಹಾಗೂ ಒಂದು ಪ್ಲಾಸ್ಟೀಕ್ ಬಕರ್ಾವನ್ನು ಜಪ್ತ ಮಾಡಿ ಸ್ಥಳದಲ್ಲಿ ಪಂಚನಾಮೆಯನ್ನು ತಯಾರಿಸಿ ವಾಪಾಸ್ ಠಾಣೆಗೆ ಸಂಜೆ 7-45 ಗಂಟೆಗೆ ಬಂದು ಒಂದು ವರದಿಯನ್ನು, ಮೂಲ ಪಂಚನಾಮೆ ಮತ್ತು ಮುದ್ದೇಮಾಲನ್ನು ಹಾಗೂ ಆರೋಪಿತರನ್ನು ಮುಂದಿನ ಕ್ರಮಕ್ಕಾಗಿ ಹಾಜರುಪಡಿಸಿದ್ದು, ಸದರ ವರದಿಯ ಮತ್ತು ಪಂಚನಾಮೆಯ ಸಾರಾಂಶದ ಮೇಲಿಂದ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದು ಇರುತ್ತದೆ.  
4) ಕನಕಗಿರಿ ಪೊಲೀಸ್ ಠಾಣೆ ಗುನ್ನೆ ನಂ: 95/2016 ಕಲಂ: 78(3) Karnataka Police Act.
ದಿನಾಂಕ 14-03-2016 ರಂದು ಸಂಜೆ 9-00 ಗಂಟೆಗೆ ಗಂಟೆಗೆ ಶ್ರೀ ಉದಯರವಿ ಪಿ.ಎಸ್.ಐ ಕನಕಗಿರಿ ಠಾಣೆ ರವರು ಠಾಣೆಗೆ ಬಂದು ವರದಿ, ಹಾಗೂ ಪಂಚನಾಮೆ ಹಾಗೂ ಆರೋಪಿ ಮತ್ತು ಮಟಕಾ ಸಂಬಂಧಿಸಿದ ಸಾಮಾಗ್ರಿಗಳನ್ನು ಹಾಜರಪಡಿಸಿದ್ದು, ಸದರ ವರದಿಯ ಸಾರಾಂಶವೇನೆಂದರೆ, ದಿನಾಂಕ 14-03-2016 ರಂದು ಸಂಜೆ 7-30 ಗಂಟೆಗೆ ನವಲಿ ಗ್ರಾಮದ ಬುದ್ದ ಸರ್ಕಲ್ ಹತ್ತಿರ ಹುಸೇನಸಾಬ ಇವರ ಕಿರಾಣಿ ಅಂಗಡಿಯ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಕಾಲಂ ನಂ.9 ರಲ್ಲಿ ನಮೂದಿಸಿದ ಆರೋಪಿ ನಂ.1 ಈತನು ಸಾರ್ವಜನಿಕರನ್ನು ಬರ ಮಾಡಿಕೊಂಡು ಅವರಿಗೆ 1 ರೂಪಾಯಿಗೆ 80 ರೂಪಾಯಿ ಬರುತ್ತದೇ ಬನ್ನೀ ನಸೀಬ ಜೂಜಾಟದ ಅಂತಾ ಕೂಗುತ್ತಾ ಸಾರ್ವಜನಿಕರನ್ನು ಬರ ಮಾಡಿಕೊಂಡು ಅವರಿಂದ ಹಣ ಪಡೆದು ಅವರಿಗೆ ಓ.ಸಿ. ನಂಬರಗಳನ್ನು ಬರೆದು ಕೊಡುತ್ತಿದ್ದಾಗ ಪಂಚರೊಂದಿಗೆ ದಾಳಿ ಮಾಡಲು ಆರೋಪಿತನಿಂದ 01 ಮಟಕಾ ಬರೆದ ಪಟ್ಟಿ, 1 ಬಾಲ್ ಪೆನ್ನು ನಗದು ಹಣ ರೂ.640=00 ಸಿಕ್ಕಿದ್ದು, ಮಟಕಾ ಪಟ್ಟಿಯನ್ನು ಆರೋಪಿ ನಂ.2 ಈತನಿಗೆ ಕೊಡುವುದಾಗಿ ತಿಳಿಸಿದ್ದು, ನಂತರ ಮಟಕಾ ಸಾಮಾಗ್ರಿಗಳನ್ನು, ನಗದು ಹಣವನ್ನು ಪಂಚರ ಸಮಕ್ಷಮ ಜಪ್ತ ಮಾಡಿದ್ದು, ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.
5) ಗಂಗಾವತಿ ನಗರ ಪೊಲೀಸ್ ಠಾಣೆ ಗುನ್ನೆ ನಂ: 61/2016 ಕಲಂ: 78(3) Karnataka Police Act.
ದಿನಾಂಕ: 14-03-2016 ರಂದು ರಾತ್ರಿ 22-15 ಗಂಟೆಗೆ ಶ್ರೀ ರಾಮಣ್ಣ ನಾಯ್ಕ, ಪೊಲೀಸ್ ಸಬ್ ಇನ್ಸಪೆಕ್ಟರ್(ಅ.ವಿ) ನಗರ ಪೊಲೀಸ್ ಠಾಣೆ ಗಂಗಾವತಿ ರವರು ಮಟಕ ಜೂಜಾಟದಲ್ಲಿ ತೊಡಗಿದ  ಇಬ್ಬರೂ ವ್ಯಕ್ತಿಗಳು ಮಟಕ ದಾಳಿ ಪಂಚನಾಮೆ ಹಾಗೂ ಮುದ್ದೆಮಾಲಿನ ಜೊತೆಗೆ ತಮ್ಮದೊಂದು ವರದಿಯನ್ನು ಸಲ್ಲಿಸಿದ್ದು ಅದರ ಸಾರಾಂಶವೇನೆಂದರೆ,  ದಿನಾಂಕ 14-03-2016 ರಂದು 21-00 ಗಂಟೆಯ ಸುಮಾರಿಗೆ ಆರೋಪಿತನಾದ ಅಸ್ಲಾಂಬೇಗ ತಂದೆ ಉಸ್ಮಾನಬೇಗ್ ವಯಾ: 25 ವರ್ಷ ಜಾ: ಮುಸ್ಲಿಂ ಉ: ಮೇಷನ್ ಕೆಲಸ ಸಾ: ಲಕ್ಷ್ಮೀ ಕ್ಯಾಂಪ,ಗಂಗಾವತಿ ಈತನು ಗಂಗಾವತಿ ನಗರದ ಲಕ್ಷ್ಮೀ ಕ್ಯಾಂಪಿನ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು ಸಾರ್ವಜನಿಕರನ್ನು ಕರೆದು 01 ರೂಪಾಯಿಗೆ 80 ರೂಪಾಯಿ ಕೊಡುವುದಾಗಿ ಕೂಗುತ್ತಾ ಸಾರ್ವಜನಿಕರಿಂದ ಹಣ ಪಡೆದುಕೊಂಡು ಮಟ್ಕಾ ಚೀಟಿಯನ್ನು ಬರೆದುಕೊಡುತ್ತಾ ಮಟಕಾ ಜೂಜಾಟದಲ್ಲಿ ತೊಡಗಿರುವಾಗ ಹಾಗೂ ಅದೇ ವೇಳೇಯಲ್ಲಿ ಮಟಕಾ ಪಟ್ಟಿಯನ್ನು ತೆಗೆದುಕೊಳ್ಳಲು ಬಂದಿದ್ದ ಅನ್ವರ್ @ ಹೊನ್ನೂರಸಾಬ ತಂದೆ ಹುಸೇನಸಾಬ ವಯಾ: 40 ವರ್ಷ ಜಾ:ಮುಸ್ಲಿಂ ಉ: ಪಾನಶಾಪ ಕೆಲಸ ಸಾ: ಗುಂಡಮ್ಮ ಕ್ಯಾಂಪ,ಗಂಗಾವತಿ ಸದರಿಯವಮೇಲೆ ಮಾನ್ಯ ಪೊಲೀಸ್ ಸಬ್ ಇನ್ಸಪೆಕ್ಟರ್ (ಅ.ವಿ) ರವರು ಪಂಚರ ಸಮಕ್ಷಮ ಸಿಬ್ಬಂದಿಯೊಂದಿಗೆ ದಾಳಿ ಮಾಡಿ ಆರೋಪಿ ಸಂ 01 ನೇದವನ ಹತ್ತಿರ 01] ನಗದು ಹಣ ರೂ. 8,100-00 02] ಒಂದು ಬಾಲ್ ಪೆನ್  ಮತ್ತು  03] ಮಟ್ಕಾ ನಂಬರ ಬರೆದ ಐದು ಚೀಟಿಗಳು 04] ಒಂದು ಲಾವಾ ಮೊಬೈಲ್  ಹಾಗೂ ಮಟಕಾ ಪಟ್ಟಿಯನ್ನು ತೆಗೆದುಕೊಳ್ಳಲು ಬಂದಿದ್ದ ಆರೋಪಿ ಸಂ 02 ನೇದವನ ತಾಬಾದಿಂದ 1] ಮಟಕಾ ಜೂಜಾಟದ ನಗದು ಹಣ 2,710-00 2] ಒಂದು ಮೋಟೋ ಜಿ ಮೊಬೈಲ್ 3] 03 ಮಟಕಾ ಪಟ್ಟಿಗಳನ್ನು .ಪಂಚರ ಸಮಕ್ಷಮ 21-00 ಗಂಟೆಯಿಂದ 22-00 ಗಂಟೆಯವರೆಗೆ ಜಪ್ತಿ ಪಡಿಸಿಕೊಂಡು ಪ್ರತ್ಯೇಕವಾಗಿ ಪಂಚನಾಮೆಯನ್ನು ಬರೆದುಕೊಂಡಿದ್ದು,  ಮಟಕ ಜೂಜಾಟದಲ್ಲಿ ತೊಡಗಿದ್ದ ಹಾಗೂ ಮಟಕಾ ಪಟ್ಟಿಯನ್ನು ತೆಗೆದಯಕೊಳ್ಳಲು ಬಂದಿದ್ದ ವ್ಯಕ್ತಿಗಳ ಮೇಲೆ ಕಲಂ 78 (iii) ಕೆ.ಪಿ.ಆ್ಯಕ್ಟ್ ಹಾಗೂ 420 ಐ.ಪಿ.ಸಿ ಅಡಿಯಲ್ಲಿ ಕ್ರಮ ಜರುಗಿಸುವಂತೆ ನೀಡಿದ ವರದಿ ಮೇಲಿಂದ  ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.
6) ಕಾರಟಗಿ ಪೊಲೀಸ್ ಠಾಣೆ ಗುನ್ನೆ ನಂ: 65/2016 ಕಲಂ: 87 Karnataka Police Act.

ದಿನಾಂಕ:-14-03-2016 ರಂದು ರಾತ್ರಿ 11-15 ಗಂಟೆಗೆ ಮಾನ್ಯ ಪಿ.ಎಸ್.ಐ ಸಾಹೇಬರು ಒಂದು ಇಸ್ಪೀಟ್ ಜೂಜಾಟದ ದಾಳಿ ಮೂಲ ಪಂಚನಾಮೆ ಮತ್ತು ವರದಿಯನ್ನು ಹಾಜರುಪಡಿಸಿದ್ದು ಸದರಿ ವರದಿಯ ಸಾರಾಂಶವೆನಂದರೆ ಇಂದು 14-03-2016 ರಂದು ರಾತ್ರಿ 9-30 ಗಂಟೆಯ ಸುಮಾರಿಗೆ ಸಾಲುಂಚಿಮರದ ಗಣೇಶ ಗುಡಿಯ ಮುಂದೆ ಲೈಟಿನ ಬೆಳಕಿನಲ್ಲಿ ಆರೋಪಿತರು ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದಾಗ್ಗೆ ಮಾನ್ಯ ಪಿ.ಎಸ್.ಐ ಸಾಹೇಬರು ಮತ್ತು ಸಿಬ್ಬಂದಿಯವರು ಪಂಚರ ಸಮಕ್ಷಮದಲ್ಲಿ ದಾಳಿ ಮಾಡಿ 6 ಜನ ಆರೋಪಿತನ್ನು ಹಿಡಿದುಕೊಂಡು ಆರೋಪಿತರಿಂದ ರೂ.4700=00 ನಗದು ಹಣ ಮತ್ತು ಇಸ್ಪೀಟ್ ಜೂಜಾಟದ ಸಾಮಾಗ್ರಿಗಳನ್ನು ಜಪ್ತ ಮಾಡಿಕೊಂಡು ಬಂದು ನೀಡಿದ ದೂರಿನ ಸಾರಾಂಶದ ಮೇಲಿಂದ ಗುನ್ನೆ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದು ಇರುತ್ತದೆ.

0 comments:

 
Will Smith Visitors
Since 01/02/2008