ದಿನಾಂಕ:08-09-2016 ರಂದು 6-30 ಪಿಎಂಕ್ಕೆ ಬೆಣಕಲ್ ಗ್ರಾಮದಲ್ಲಿ
ಇಸ್ಪೀಟ್ ಜೂಜಾಟದ ಮಾಹಿತಿ ಬಂದ ಪ್ರಕಾರ ಶ್ರೀ. ವಿಶ್ವನಾಥ ಹಿರೇಗೌಡರ ಪಿ.ಎಸ್.ಐ ಹಾಗೂ ಇಬ್ಬರೂ ಪಂಚರ
ಸಮಕ್ಷಮ ಸಿಬ್ಬಂದಿಯೊಂದಿಗೆ ಬೆಣಕಲ್ ಗ್ರಾಮದ ಶ್ರೀ ಬಸವಣ್ಣ ದೇವರ ದೇವಸ್ಥಾನದ ಮುಂದಿನ ಬಯಲು ಜಾಗೇಯಲ್ಲಿ ಸಾರ್ವಜನಿಕ
ಸ್ಥಳದಲ್ಲಿ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ಮಾಡಿ, ಆರೋಪಿತರನ್ನು ವಶಕ್ಕೆ ಪಡೆದುಕೊಂಡಿದ್ದು, ಸಿಕ್ಕಿಬಿದ್ದವರಿಂದ ಹಾಗೂ ಜೂಜಾಟದ ಕಣದಿಂದ ಒಂದು ಟಾವೆಲ್, 52 ಇಸ್ಪೀಟ್ ಎಲೆಗಳು ಹಾಗೂ ಜೂಜಾಟದ ನಗದು ಹಣ 6800/- ರೂ.ಗಳನ್ನು ಜಪ್ತ ಪಡಿಸಿಕೊಂಡಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.
Our Commitment For Safe And Secure Society
This post is in Kannada language.
Visit to our new website which is launched on 15-02-2018 www.koppalpolice.in & www.koppalpolice.in/kan
Friday, September 9, 2016
Subscribe to:
Post Comments (Atom)
0 comments:
Post a Comment